ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

Published : Aug 04, 2022, 05:00 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಬೆಂಗಳೂರು, (ಆಗಸ್ಟ್.04): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾಂಗ್ರೆಸ್‌ನಲ್ಲಿ ಹೊಸ ಉರುಪು ತಂದಿದೆ. ಅದರಲ್ಲೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಆಲಿಂಗನ ಕೈ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.  

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿತ್ತು. ಅದರಲ್ಲೂ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ತಾರಕಕ್ಕೇರಿತ್ತು. ಇದೀಗ  ಸಿದ್ದರಾಮಯ್ಯಗೆ ರಾಮನಗರ ರೇಷ್ಮೆ ಶಾಲು ಹೊದಿಸಿ, ಅಪ್ಪಿಕೊಳ್ಳುವ ಮೂಲಕ ಡಿಕೆಶಿ ಕೊಟ್ಟ ಸಂದೇಶವೇನು? ಸಿದ್ದರಾಮಯ್ಯ- ಡಿಕೆಶಿ ಮಧ್ಯೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more