ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

Published : Aug 07, 2022, 04:38 PM ISTUpdated : Aug 07, 2022, 05:10 PM IST

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ. 

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ.  ಈ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಕ್ಕೂ ಸಂದೇಶ ರವಾನೆಯಾಗಿದೆ.

 

ಸಿದ್ದರಾಮೋತ್ಸವದಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ರು.  ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸಿನ ಮೂಲಕ ತಾವು ರಾಜ್ಯ ರಾಜಕಾರಣದ ಅತೀ ದೊಡ್ಡ ಮಾಸ್ ಲೀಡರ್ ಎಂಬುದನ್ನು ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್'ಗೆ ಸಿದ್ದರಾಮಯ್ಯನವರ ಶಕ್ತಿಯೇ ದೊಡ್ಡ ಬಲ ಎಂಬುದೂ  ಸಾಬೀತಾಗಿದೆ.  

ಸಿದ್ದು ಶಕ್ತಿ ಏನೆಂಬುದನ್ನು ಸ್ವತಃ  ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿಯವರೇ ಕಣ್ಣಾರೆ ಕಂಡು ಹೋಗಿದ್ದಾರೆ. ಹಾಗಾಗಿ ಅವರನ್ನು ಎದುರು ಹಾಕಿಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಕೂಡಾ ತಮಗೆ ಹೈಕಮಾಂಡ್ ಶ್ರೀರಕ್ಷೆಯಿದೆ ಎಂದು ಬಲವಾಗಿ ನಂಬಿದ್ದಾರೆ. ಮುಂದಿನ ಸಿಎಂ ಅಭ್ಯರ್ಥಿ ನಾನೇ ಎಂಬ ನಿರೀಕ್ಷೆಯಲ್ಲೂ ಇದ್ಧಾರೆ. ಹಾಗಾದರೆ ಕಾಂಗ್ರೆಸ್‌ನೊಳಗೆ ಏನಾಗ್ತಿದೆ..? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more