ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

Published : Aug 07, 2022, 04:38 PM ISTUpdated : Aug 07, 2022, 05:10 PM IST

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ. 

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ.  ಈ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಕ್ಕೂ ಸಂದೇಶ ರವಾನೆಯಾಗಿದೆ.

 

ಸಿದ್ದರಾಮೋತ್ಸವದಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ರು.  ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸಿನ ಮೂಲಕ ತಾವು ರಾಜ್ಯ ರಾಜಕಾರಣದ ಅತೀ ದೊಡ್ಡ ಮಾಸ್ ಲೀಡರ್ ಎಂಬುದನ್ನು ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್'ಗೆ ಸಿದ್ದರಾಮಯ್ಯನವರ ಶಕ್ತಿಯೇ ದೊಡ್ಡ ಬಲ ಎಂಬುದೂ  ಸಾಬೀತಾಗಿದೆ.  

ಸಿದ್ದು ಶಕ್ತಿ ಏನೆಂಬುದನ್ನು ಸ್ವತಃ  ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿಯವರೇ ಕಣ್ಣಾರೆ ಕಂಡು ಹೋಗಿದ್ದಾರೆ. ಹಾಗಾಗಿ ಅವರನ್ನು ಎದುರು ಹಾಕಿಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಕೂಡಾ ತಮಗೆ ಹೈಕಮಾಂಡ್ ಶ್ರೀರಕ್ಷೆಯಿದೆ ಎಂದು ಬಲವಾಗಿ ನಂಬಿದ್ದಾರೆ. ಮುಂದಿನ ಸಿಎಂ ಅಭ್ಯರ್ಥಿ ನಾನೇ ಎಂಬ ನಿರೀಕ್ಷೆಯಲ್ಲೂ ಇದ್ಧಾರೆ. ಹಾಗಾದರೆ ಕಾಂಗ್ರೆಸ್‌ನೊಳಗೆ ಏನಾಗ್ತಿದೆ..? 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more