ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲಾನ್..!

Published : Aug 07, 2022, 04:38 PM ISTUpdated : Aug 07, 2022, 05:10 PM IST

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ. 

‘ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರ ಮುಂದಿಟ್ಟುಕೊಂಡು ಆಂತರಿಕ ರಾಜಕೀಯದಲ್ಲಿ ತೊಡಗುವವರು ಅದೆಷ್ಟೇ ದೊಡ್ಡ ನಾಯಕರಾಗಿದ್ದರೂ ಹೈಕಮಾಂಡ್‌ ಸಹಿಸುವುದಿಲ್ಲ.’ಎಂದು ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಹೈಕಮಾಂಡ್ ಸ್ಷಷ್ಟ ಸಂದೇಶ ನೀಡಿದೆ.  ಈ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಕ್ಕೂ ಸಂದೇಶ ರವಾನೆಯಾಗಿದೆ.

 

ಸಿದ್ದರಾಮೋತ್ಸವದಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ರು.  ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸಿನ ಮೂಲಕ ತಾವು ರಾಜ್ಯ ರಾಜಕಾರಣದ ಅತೀ ದೊಡ್ಡ ಮಾಸ್ ಲೀಡರ್ ಎಂಬುದನ್ನು ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್'ಗೆ ಸಿದ್ದರಾಮಯ್ಯನವರ ಶಕ್ತಿಯೇ ದೊಡ್ಡ ಬಲ ಎಂಬುದೂ  ಸಾಬೀತಾಗಿದೆ.  

ಸಿದ್ದು ಶಕ್ತಿ ಏನೆಂಬುದನ್ನು ಸ್ವತಃ  ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿಯವರೇ ಕಣ್ಣಾರೆ ಕಂಡು ಹೋಗಿದ್ದಾರೆ. ಹಾಗಾಗಿ ಅವರನ್ನು ಎದುರು ಹಾಕಿಕೊಂಡು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಕೂಡಾ ತಮಗೆ ಹೈಕಮಾಂಡ್ ಶ್ರೀರಕ್ಷೆಯಿದೆ ಎಂದು ಬಲವಾಗಿ ನಂಬಿದ್ದಾರೆ. ಮುಂದಿನ ಸಿಎಂ ಅಭ್ಯರ್ಥಿ ನಾನೇ ಎಂಬ ನಿರೀಕ್ಷೆಯಲ್ಲೂ ಇದ್ಧಾರೆ. ಹಾಗಾದರೆ ಕಾಂಗ್ರೆಸ್‌ನೊಳಗೆ ಏನಾಗ್ತಿದೆ..? 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more