ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್

ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್

Published : Dec 10, 2019, 04:27 PM ISTUpdated : Dec 10, 2019, 04:37 PM IST

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಯಡಿಯೂರಪ್ಪನವರ ಸರ್ಕಾರ ಸುಭದ್ರವಾಗಿದೆ. ಆದ್ರೆ, ಇದರ ಮಧ್ಯೆಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಯಡಿಯೂರಪ್ಪನವರ ಛಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಮಾತುಗಳು ಎಲ್ಲೆಡೆ ವೈರಲ್ ಆಗಿವೆ. 

ಬೆಂಗಳೂರು, (ಡಿ.10): 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಯಡಿಯೂರಪ್ಪನವರ ಸರ್ಕಾರ ಸುಭದ್ರವಾಗಿದೆ.

ಮತ್ತೊಂದೆಡೆ ಕಾಂಗ್ರೆಸ್ ಕೇವಲ  ಸ್ಥಾನಗಳಲ್ಲಿ ಜಯಗಳಿಸಿ ಮುಖಭಂಗವಾಗಿದೆ. ಈ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ವಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಿನೇಶ್ ಗುಂಡೂರಾವ್ ರಿಸೈನ್ ಮಾಡಿದ್ದಾರೆ. ಇದರ ಮಧ್ಯೆ BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್ ಆಗಿವೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಯಡಿಯೂರಪ್ಪನವರ ಛಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಮಾತುಗಳು ಎಲ್ಲೆಡೆ ವೈರಲ್ ಆಗಿವೆ. 

ಹಿಂದೆ ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಮಾತನಾಡುತ್ತಿದ್ದ ವೇಳೆ, "ಯಡಿಯೂರಪ್ಪ ಅವರ ಛಲವನ್ನು ನಾನು ಇಷ್ಟ ಪಡುತ್ತೇನೆ" ಎಂದು ಅಭಿನಂದಿಸಿದ್ದರು. ಈಗ ಆ ಮಾತು ಸಖತ್ ವೈರಲ್ ಆಗಿದೆ. ಹಾಗಾದ್ರೆ ಈ ಹಿಂದೆ ಡಿಕೆಶಿ, ಬಿಎಸ್‌ವೈ ಬಗ್ಗೆ ಏನೆಲ್ಲ ಮಾತನಾಡಿದ್ರು...? ಅದನ್ನು ಅವರ ಬಾಯಿಂದಲೇ ವಿಡಿಯೋನಲ್ಲಿ ನೋಡಿ... 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!