ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್

ಬಿಜೆಪಿ ಸರ್ಕಾರ ಸೇಫ್: BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್

Published : Dec 10, 2019, 04:27 PM ISTUpdated : Dec 10, 2019, 04:37 PM IST

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಯಡಿಯೂರಪ್ಪನವರ ಸರ್ಕಾರ ಸುಭದ್ರವಾಗಿದೆ. ಆದ್ರೆ, ಇದರ ಮಧ್ಯೆಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಯಡಿಯೂರಪ್ಪನವರ ಛಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಮಾತುಗಳು ಎಲ್ಲೆಡೆ ವೈರಲ್ ಆಗಿವೆ. 

ಬೆಂಗಳೂರು, (ಡಿ.10): 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಯಡಿಯೂರಪ್ಪನವರ ಸರ್ಕಾರ ಸುಭದ್ರವಾಗಿದೆ.

ಮತ್ತೊಂದೆಡೆ ಕಾಂಗ್ರೆಸ್ ಕೇವಲ  ಸ್ಥಾನಗಳಲ್ಲಿ ಜಯಗಳಿಸಿ ಮುಖಭಂಗವಾಗಿದೆ. ಈ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ವಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ, ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಿನೇಶ್ ಗುಂಡೂರಾವ್ ರಿಸೈನ್ ಮಾಡಿದ್ದಾರೆ. ಇದರ ಮಧ್ಯೆ BSY ಛಲದ ಬಗ್ಗೆ ಡಿಕೆಶಿ ಮೆಚ್ಚುಗೆ ಮಾತುಗಳು ವೈರಲ್ ಆಗಿವೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಯಡಿಯೂರಪ್ಪನವರ ಛಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಮಾತುಗಳು ಎಲ್ಲೆಡೆ ವೈರಲ್ ಆಗಿವೆ. 

ಹಿಂದೆ ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಮಾತನಾಡುತ್ತಿದ್ದ ವೇಳೆ, "ಯಡಿಯೂರಪ್ಪ ಅವರ ಛಲವನ್ನು ನಾನು ಇಷ್ಟ ಪಡುತ್ತೇನೆ" ಎಂದು ಅಭಿನಂದಿಸಿದ್ದರು. ಈಗ ಆ ಮಾತು ಸಖತ್ ವೈರಲ್ ಆಗಿದೆ. ಹಾಗಾದ್ರೆ ಈ ಹಿಂದೆ ಡಿಕೆಶಿ, ಬಿಎಸ್‌ವೈ ಬಗ್ಗೆ ಏನೆಲ್ಲ ಮಾತನಾಡಿದ್ರು...? ಅದನ್ನು ಅವರ ಬಾಯಿಂದಲೇ ವಿಡಿಯೋನಲ್ಲಿ ನೋಡಿ... 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?