ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ, ಉದ್ಧವ್ ಠಾಕ್ರೆಗೆ ಡಿಕೆಶಿ ತಿರುಗೇಟು

ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ, ಉದ್ಧವ್ ಠಾಕ್ರೆಗೆ ಡಿಕೆಶಿ ತಿರುಗೇಟು

Suvarna News   | Asianet News
Published : Jan 18, 2021, 12:33 PM ISTUpdated : Jan 18, 2021, 01:14 PM IST

ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ. 

ಬೆಂಗಳೂರು (ಜ. 18): ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಗಡಿಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧರಿರುವುದಾಗಿ ಮಹಾ ಸಿಎಂ ಉದ್ಧವ್ ಠಾಕ್ರೆ ಹೇಳಿರುವುದು ವಿವಾದದ ಕಿಡಿ ಹೊತ್ತಿಸಿದೆ. 

'ಕರ್ನಾಟಕ ನೆಲ-ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಿಯಿಲ್ಲ. ಉದ್ಧವ್ ಠಾಕ್ರೆ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ನಮ್ಮ ರಾಜ್ಯದ ಹಿತ ಕಾಪಾಡಲು ಎಲ್ಲಾ ಕೆಲಸವನ್ನು ನಾವು ಮಾಡ್ತೀವಿ. ಜನರು ಆತಂಕಗೊಳ್ಳುವ ಅಗತ್ಯವಿಲ್ಲ' ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?