Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Published : Nov 11, 2021, 04:36 PM IST

ಬಿಟ್ ಕಾಯಿನ್ ಬಗ್ಗೆ ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು/ನವದೆಹಲಿ, (ನ.11): ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್​ಕಾಯಿನ್​ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ-ಪಿಎಂ ಭೇಟಿ: ಬೊಮ್ಮಾಯಿ, ನರೇಂದ್ರ ಮೋದಿ ಮಧ್ಯೆ ಮಹತ್ವದ ಮಾತುಕತೆ

ಇನ್ನು  ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more