Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Bitcoin Scam: ಮೋದಿ ಮುಂದೆ ಸಿಎಂ ಯಾಕೆ ಬಿಟ್ ಕಾಯಿನ್ ಪ್ರಸ್ತಾಪಿಸಿದ್ರು? ಡಿಕೆಶಿ ಪ್ರಶ್ನೆ

Published : Nov 11, 2021, 04:36 PM IST

ಬಿಟ್ ಕಾಯಿನ್ ಬಗ್ಗೆ ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು/ನವದೆಹಲಿ, (ನ.11): ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬಿಟ್​ಕಾಯಿನ್​ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆಯಾಗಿಲ್ಲ, ನಾನೇ ಪ್ರಸ್ತಾಪಿಸಲು ಯತ್ನಿಸಿದಾಗ ಮೋದಿಯವರು ತಡೆದರು, ಬಿಟ್ ಕಾಯಿನ್ ಬಗ್ಗೆ ನನಗಿಂತ ಹೆಚ್ಚಿನ ಮಾಹಿತಿ ಅವರಿಗಿದೆ. ಇದೆಲ್ಲವೂ ಸಹಜ, ಅದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ-ಪಿಎಂ ಭೇಟಿ: ಬೊಮ್ಮಾಯಿ, ನರೇಂದ್ರ ಮೋದಿ ಮಧ್ಯೆ ಮಹತ್ವದ ಮಾತುಕತೆ

ಇನ್ನು  ಮೋದಿ ತಲೆಕೆಡಿಸಿಕೊಳ್ಳಬೇಡಿ ಎಂದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಸಿಎಂ ಬಸವರಾಜ ಬೊಮ್ಮಾಯಿಗೆ ಟಾಂಗ್ ಕೊಟ್ಟಿದ್ದಾರೆ.

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more