ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

Published : May 15, 2023, 11:43 AM IST

ಡಿ.ಕೆ. ಶಿವಕುಮಾರ್‌ ಸಿಎಂ ಆಗಲಿ ಎಂದು ಹರಕೆ ಕಟ್ಟಿ, ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡನ್ನು ತಂದಿದ್ದಾನೆ.

ವಿಜಯನಗರ: ಡಿ.ಕೆ. ಶಿವಕುಮಾರ್‌ ಹುಟ್ಟುಹಬ್ಬ ಹಿನ್ನೆಲೆ ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡು ತಂದಿದ್ದಾನೆ. ನಾರಾಯಣಮೂರ್ತಿ ಎಂಬುವವರು ವಿಜಯನಗರದಿಂದ ಲಾಡು ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿ, ತಿರುಪತಿಯಿಂದ ಲಾಡನ್ನು ತರಲಾಗಿದೆ. ತಿರುಪತಿಯಿಂದ ಒಟ್ಟು 45 ಲಾಡನ್ನು ಅಭಿಮಾನಿ ತಂದಿದ್ದಾನೆ. ಇಂದು ಡಿಕೆಶಿ ಹುಟ್ಟುಹಬ್ಬವಿದ್ದು, ಅವರ ನಿವಾಸದ ಬಳಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ 63 ಕೆಜಿ ತೂಕದ ಕೇಕ್‌ನನ್ನು ಡಿಕೆ ಅಭಿಮಾನಿಗಳು ತಂದಿದ್ದರು.

ಇದನ್ನೂ ವೀಕ್ಷಿಸಿ: ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more