ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

Published : May 15, 2023, 11:43 AM IST

ಡಿ.ಕೆ. ಶಿವಕುಮಾರ್‌ ಸಿಎಂ ಆಗಲಿ ಎಂದು ಹರಕೆ ಕಟ್ಟಿ, ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡನ್ನು ತಂದಿದ್ದಾನೆ.

ವಿಜಯನಗರ: ಡಿ.ಕೆ. ಶಿವಕುಮಾರ್‌ ಹುಟ್ಟುಹಬ್ಬ ಹಿನ್ನೆಲೆ ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡು ತಂದಿದ್ದಾನೆ. ನಾರಾಯಣಮೂರ್ತಿ ಎಂಬುವವರು ವಿಜಯನಗರದಿಂದ ಲಾಡು ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿ, ತಿರುಪತಿಯಿಂದ ಲಾಡನ್ನು ತರಲಾಗಿದೆ. ತಿರುಪತಿಯಿಂದ ಒಟ್ಟು 45 ಲಾಡನ್ನು ಅಭಿಮಾನಿ ತಂದಿದ್ದಾನೆ. ಇಂದು ಡಿಕೆಶಿ ಹುಟ್ಟುಹಬ್ಬವಿದ್ದು, ಅವರ ನಿವಾಸದ ಬಳಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ 63 ಕೆಜಿ ತೂಕದ ಕೇಕ್‌ನನ್ನು ಡಿಕೆ ಅಭಿಮಾನಿಗಳು ತಂದಿದ್ದರು.

ಇದನ್ನೂ ವೀಕ್ಷಿಸಿ: ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more