ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

ಡಿಕೆಶಿ ಸಿಎಂ ಆಗಲೆಂದು ಹರಕೆ: ತಿರುಪತಿಯಿಂದ ಲಾಡು ತಂದ ಅಭಿಮಾನಿ !

Published : May 15, 2023, 11:43 AM IST

ಡಿ.ಕೆ. ಶಿವಕುಮಾರ್‌ ಸಿಎಂ ಆಗಲಿ ಎಂದು ಹರಕೆ ಕಟ್ಟಿ, ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡನ್ನು ತಂದಿದ್ದಾನೆ.

ವಿಜಯನಗರ: ಡಿ.ಕೆ. ಶಿವಕುಮಾರ್‌ ಹುಟ್ಟುಹಬ್ಬ ಹಿನ್ನೆಲೆ ಅಭಿಮಾನಿಯೊಬ್ಬ ತಿರುಪತಿಯಿಂದ ಲಾಡು ತಂದಿದ್ದಾನೆ. ನಾರಾಯಣಮೂರ್ತಿ ಎಂಬುವವರು ವಿಜಯನಗರದಿಂದ ಲಾಡು ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಹರಕೆ ಕಟ್ಟಿ, ತಿರುಪತಿಯಿಂದ ಲಾಡನ್ನು ತರಲಾಗಿದೆ. ತಿರುಪತಿಯಿಂದ ಒಟ್ಟು 45 ಲಾಡನ್ನು ಅಭಿಮಾನಿ ತಂದಿದ್ದಾನೆ. ಇಂದು ಡಿಕೆಶಿ ಹುಟ್ಟುಹಬ್ಬವಿದ್ದು, ಅವರ ನಿವಾಸದ ಬಳಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು. ಜೊತೆಗೆ 63 ಕೆಜಿ ತೂಕದ ಕೇಕ್‌ನನ್ನು ಡಿಕೆ ಅಭಿಮಾನಿಗಳು ತಂದಿದ್ದರು.

ಇದನ್ನೂ ವೀಕ್ಷಿಸಿ: ರಾಜಕೀಯದ ಬಗ್ಗೆ ಕೋಡಿಹಳ್ಳಿ ಶ್ರೀ ಹೇಳಿದ್ದೇನು? : ನಿಜವಾಯ್ತು ಭವಿಷ್ಯ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more