ಹೈಕಮಾಂಡ್ ಬುಲಾವ್, ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

ಹೈಕಮಾಂಡ್ ಬುಲಾವ್, ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

Published : May 23, 2022, 01:54 PM IST

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ.

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ. ಸೋನಿಯಾ ಗಾಂಧಿ (Sonia Gandhi) ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ. 

ವಿಧಾನ ಪರಿಷತ್‌ (Vidhana Parishad) ಟಿಕೆಟ್‌ ಹಂಚಿಕೆ ಬಗ್ಗೆ ಹಲವಾರು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಯಾರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆ ಆಗಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಹೈಕಮಾಂಡ್‌ ತಿರ್ಮಾನ ಕೈಗೊಳ್ಳಲಿದೆ ಎಂದರು.

ಡಿ.ಕೆ. ಶಿವಕುಮಾರ್‌ ಅವರು ಉತ್ತರ ಕರ್ನಾಟಕದ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ ಪರ ಲಾಬಿ ನಡೆಸಿರುವುದು ಹಾಗೂ ಪಾಟೀಲ್‌ ಆಯ್ಕೆಗೆ ಸಿದ್ದರಾಮಯ್ಯ ಸುತರಾಂ ಒಪ್ಪದಿರುವುದು ಕಗ್ಗಂಟು ಸೃಷ್ಟಿಸಿದೆ ಎನ್ನಲಾಗಿದೆ. ಎರಡು ಸ್ಥಾನಗಳ ಪೈಕಿ ಒಂದನ್ನು ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂಬ ಬಗ್ಗೆ ಉಭಯ ನಾಯಕರಲ್ಲೂ ಭಿನ್ನಾಭಿಪ್ರಾಯ ಇಲ್ಲ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more