ಹೈಕಮಾಂಡ್ ಬುಲಾವ್, ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

ಹೈಕಮಾಂಡ್ ಬುಲಾವ್, ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

Published : May 23, 2022, 01:54 PM IST

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ.

ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ದಿಢೀರ್ ದೆಹಲಿಗೆ (New Delhi) ಹಾರಿದ್ದಾರೆ. ಸೋನಿಯಾ ಗಾಂಧಿ (Sonia Gandhi) ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ. 

ವಿಧಾನ ಪರಿಷತ್‌ (Vidhana Parishad) ಟಿಕೆಟ್‌ ಹಂಚಿಕೆ ಬಗ್ಗೆ ಹಲವಾರು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಯಾರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆ ಆಗಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಹೈಕಮಾಂಡ್‌ ತಿರ್ಮಾನ ಕೈಗೊಳ್ಳಲಿದೆ ಎಂದರು.

ಡಿ.ಕೆ. ಶಿವಕುಮಾರ್‌ ಅವರು ಉತ್ತರ ಕರ್ನಾಟಕದ ಹಿರಿಯ ನಾಯಕ ಎಸ್‌.ಆರ್‌.ಪಾಟೀಲ್‌ ಪರ ಲಾಬಿ ನಡೆಸಿರುವುದು ಹಾಗೂ ಪಾಟೀಲ್‌ ಆಯ್ಕೆಗೆ ಸಿದ್ದರಾಮಯ್ಯ ಸುತರಾಂ ಒಪ್ಪದಿರುವುದು ಕಗ್ಗಂಟು ಸೃಷ್ಟಿಸಿದೆ ಎನ್ನಲಾಗಿದೆ. ಎರಡು ಸ್ಥಾನಗಳ ಪೈಕಿ ಒಂದನ್ನು ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂಬ ಬಗ್ಗೆ ಉಭಯ ನಾಯಕರಲ್ಲೂ ಭಿನ್ನಾಭಿಪ್ರಾಯ ಇಲ್ಲ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more