ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

Published : Jul 02, 2024, 01:02 PM IST

ಇದೇ ವರದಿಯನ್ನ ಸತ್ಯಶೋಧನ ಸಮಿತಿ ಮುಂದೆ ಸಲ್ಲಿಸಲಿರುವ ಡಿಕೆಶಿ 
ಕೆಪಿಸಿಸಿ ಅಧ್ಯಕ್ಷ,ಹೆಚ್ಚುವರಿ ಡಿಸಿಎಂಗೆ ಬೇಡಿಕೆ ಇಟ್ಟವರಿಗೆ ಡಿಕೆಶಿ ಕೌಂಟರ್ 
ಲೋಕಸಭೆ ತಮ್ಮ ಕ್ಷೇತ್ರದಲ್ಲೇ ಹಿನ್ನಡೆ ಅನುಭವಿಸಿರುವ ಸಚಿವ ರಾಜಣ್ಣ

ಡಿಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷರ(KPCC president) ಬದಲಾವಣೆ ಬಗ್ಗೆ ಮಾತಾಡ್ತಿದ್ದವರಿಗೆ ಶಾಕ್ ನೀಡಲಾಗಿದೆ. ಕಾರ್ಯಕ್ಷಮತೆ ಅಸ್ತ್ರ  ಪ್ರಯೋಗಿಸಲು ಡಿಸಿಎಂ ಡಿಕೆಶಿ (DK Shivakumar) ಮುಂದಾಗಿದ್ದಾರೆ. ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು (Fact Finding Committees) ಡಿಕೆ ಶಿವಕುಮಾರ್‌  ಮುಂದಾಗಿದ್ದಾರೆ. ಕೆಪಿಸಿಸಿ ಸತ್ಯಶೋಧನ ಸಮಿತಿ ಮೂಲಕ ವರದಿ ತರಿಸಿಕೊಳ್ಳಲು ನಿರ್ಧಾರ ಮಾಡಿದ್ದು, ಈ ಮೂಲಕ ಸಚಿವರು, ಶಾಸಕರ ಕಾರ್ಯಕ್ಷಮತೆ ಅಳೆಯಲಾಗುವುದು. ಲೋಕಸಭೆಯಲ್ಲಿ ಕಳಪೆ ಸಾಧನೆ ಶೋಧಕ್ಕೆ ಡಿಸಿಎಂ ಡಿಕೆಶಿ ಮುಂದಾಗಿದ್ದಾರೆ. ವಿಧಾನಸಭಾ ಕ್ಷೇತ್ರಗಳ ಅಸಲಿ ಕಾರಣ ತಿಳಿಯಲು  ಡಿಕೆಶಿ ನಿರ್ಧಿರಿಸಿದ್ದು, ಎಐಸಿಸಿ ಫ್ಯಾಕ್ಟ್ ಫೈಡಿಂಗ್ ಕಮಿಟಿಗೂ ಮಾಹಿತಿ ನೀಡಲಿದ್ದಾರೆ. ಡಿಕೆಶಿ ಕಾರ್ಯಕ್ಷಮತೆ ಅಸ್ತ್ರಕ್ಕೆ ಸಚಿವರು  ದಂಗಾಗಿದ್ದಾರೆ. ಸುಮಾರು 17 ಸಚಿವರು ತಮ್ಮ ಸ್ವ ಕ್ಷೇತ್ರದಲ್ಲಿ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದು, ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವವರಿಂದಲೂ ಲೀಡ್ ಕೊಡಿಸುವಲ್ಲಿ ವಿಫಲ. ಇದೇ ಅಸ್ತ್ರ ಬಳಸಿ ತಿರುಗೇಟು ನೀಡಲು ಡಿಸಿಎಂ ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ. ಫ್ಯಾಕ್ಟ್ ಫೈಂಡಿಂಗ್ ಕಮಿಟಿ ವರದಿಗೂ ಮುನ್ನವೇ ಸತ್ಯಶೋಧನೆ ಗಿಳಿದ ಡಿಕೆಶಿ. ಕಳಪೆ ಸಾಧನೆ ಮಾಡಿದ ಕ್ಷೇತ್ರಗಳ ಕಾರಣ ತಿಳಿದುಕೊಳ್ಳಲು ತೀರ್ಮಾನ ಮಾಡಿದ್ದಾರೆ. ಡಿಸಿಎಂ ರೇಸ್‌ಲ್ಲಿರುವ ಪರಮೇಶ್ವರ್ ಕೂಡ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದು, ಸಚಿವ ಎಂಬಿ ಪಾಟೀಲ್ ಸಹ  ತಮ್ಮ ಕ್ಷೇತ್ರದಲ್ಲಿ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more