ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಮುಂದಾದ ಡಿಕೆಶಿ: ಲೀಡ್ ಕೊಡದ ಸಚಿವರಿಗೆ ಕಾದಿದೆಯಾ ಕಂಟಕ ..?

Published : Jul 02, 2024, 01:02 PM IST

ಇದೇ ವರದಿಯನ್ನ ಸತ್ಯಶೋಧನ ಸಮಿತಿ ಮುಂದೆ ಸಲ್ಲಿಸಲಿರುವ ಡಿಕೆಶಿ 
ಕೆಪಿಸಿಸಿ ಅಧ್ಯಕ್ಷ,ಹೆಚ್ಚುವರಿ ಡಿಸಿಎಂಗೆ ಬೇಡಿಕೆ ಇಟ್ಟವರಿಗೆ ಡಿಕೆಶಿ ಕೌಂಟರ್ 
ಲೋಕಸಭೆ ತಮ್ಮ ಕ್ಷೇತ್ರದಲ್ಲೇ ಹಿನ್ನಡೆ ಅನುಭವಿಸಿರುವ ಸಚಿವ ರಾಜಣ್ಣ

ಡಿಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷರ(KPCC president) ಬದಲಾವಣೆ ಬಗ್ಗೆ ಮಾತಾಡ್ತಿದ್ದವರಿಗೆ ಶಾಕ್ ನೀಡಲಾಗಿದೆ. ಕಾರ್ಯಕ್ಷಮತೆ ಅಸ್ತ್ರ  ಪ್ರಯೋಗಿಸಲು ಡಿಸಿಎಂ ಡಿಕೆಶಿ (DK Shivakumar) ಮುಂದಾಗಿದ್ದಾರೆ. ಕೆಪಿಸಿಸಿ ಹಂತದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು (Fact Finding Committees) ಡಿಕೆ ಶಿವಕುಮಾರ್‌  ಮುಂದಾಗಿದ್ದಾರೆ. ಕೆಪಿಸಿಸಿ ಸತ್ಯಶೋಧನ ಸಮಿತಿ ಮೂಲಕ ವರದಿ ತರಿಸಿಕೊಳ್ಳಲು ನಿರ್ಧಾರ ಮಾಡಿದ್ದು, ಈ ಮೂಲಕ ಸಚಿವರು, ಶಾಸಕರ ಕಾರ್ಯಕ್ಷಮತೆ ಅಳೆಯಲಾಗುವುದು. ಲೋಕಸಭೆಯಲ್ಲಿ ಕಳಪೆ ಸಾಧನೆ ಶೋಧಕ್ಕೆ ಡಿಸಿಎಂ ಡಿಕೆಶಿ ಮುಂದಾಗಿದ್ದಾರೆ. ವಿಧಾನಸಭಾ ಕ್ಷೇತ್ರಗಳ ಅಸಲಿ ಕಾರಣ ತಿಳಿಯಲು  ಡಿಕೆಶಿ ನಿರ್ಧಿರಿಸಿದ್ದು, ಎಐಸಿಸಿ ಫ್ಯಾಕ್ಟ್ ಫೈಡಿಂಗ್ ಕಮಿಟಿಗೂ ಮಾಹಿತಿ ನೀಡಲಿದ್ದಾರೆ. ಡಿಕೆಶಿ ಕಾರ್ಯಕ್ಷಮತೆ ಅಸ್ತ್ರಕ್ಕೆ ಸಚಿವರು  ದಂಗಾಗಿದ್ದಾರೆ. ಸುಮಾರು 17 ಸಚಿವರು ತಮ್ಮ ಸ್ವ ಕ್ಷೇತ್ರದಲ್ಲಿ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದು, ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವವರಿಂದಲೂ ಲೀಡ್ ಕೊಡಿಸುವಲ್ಲಿ ವಿಫಲ. ಇದೇ ಅಸ್ತ್ರ ಬಳಸಿ ತಿರುಗೇಟು ನೀಡಲು ಡಿಸಿಎಂ ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ. ಫ್ಯಾಕ್ಟ್ ಫೈಂಡಿಂಗ್ ಕಮಿಟಿ ವರದಿಗೂ ಮುನ್ನವೇ ಸತ್ಯಶೋಧನೆ ಗಿಳಿದ ಡಿಕೆಶಿ. ಕಳಪೆ ಸಾಧನೆ ಮಾಡಿದ ಕ್ಷೇತ್ರಗಳ ಕಾರಣ ತಿಳಿದುಕೊಳ್ಳಲು ತೀರ್ಮಾನ ಮಾಡಿದ್ದಾರೆ. ಡಿಸಿಎಂ ರೇಸ್‌ಲ್ಲಿರುವ ಪರಮೇಶ್ವರ್ ಕೂಡ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದು, ಸಚಿವ ಎಂಬಿ ಪಾಟೀಲ್ ಸಹ  ತಮ್ಮ ಕ್ಷೇತ್ರದಲ್ಲಿ ಲೀಡ್ ಕೊಡಿಸುವಲ್ಲಿ ವಿಫಲವಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  ಸರ್ಕಾರದಲ್ಲಿ ಶಾಸಕ V/S ಸಚಿವರ ಸಂಘರ್ಷ: ಪರೋಕ್ಷವಾಗಿ ರಾಜೀನಾಮೆ ಮಾತಾಡಿದ್ರಾ ಕುಲಕರ್ಣಿ? 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more