ಹಸ್ತ ಪಾಳಯದಲ್ಲಿ ಶುರುವಾಯ್ತು ಡಿಕೆ ಹೊಸ ಆಟ...ಖರ್ಗೆ ಪರ ಅರಳಿತೇಕೆ ಕೆಪಿಸಿಸಿ ಅಧ್ಯಕ್ಷನ  ಹೃದಯ..?

ಹಸ್ತ ಪಾಳಯದಲ್ಲಿ ಶುರುವಾಯ್ತು ಡಿಕೆ ಹೊಸ ಆಟ...ಖರ್ಗೆ ಪರ ಅರಳಿತೇಕೆ ಕೆಪಿಸಿಸಿ ಅಧ್ಯಕ್ಷನ ಹೃದಯ..?

Published : Apr 10, 2023, 12:25 PM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಈ ಮಧ್ಯೆ ಡಿಕೆಶಿ ಖರ್ಗೆ ಪರ ಬ್ಯಾಟಿಂಗ್‌ ಬೀಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಈ ಮಧ್ಯೆ ಡಿಕೆಶಿ ಖರ್ಗೆ ಪರ ಬ್ಯಾಟಿಂಗ್‌ ಬೀಸಿದ್ದಾರೆ. ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ  ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅವರೊಟ್ಟಿಗೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಡಿಕೆಶಿ ಮಾತಿನ ಹಿಂದಿನ ಗುಟ್ಟೇನು..? ಡಿಕೆಶಿ ಮತ್ತು ಸಿದ್ದು ಮಧ್ಯೆ ಮಾತ್ರ ಇದ್ದ ರೇಸ್‌ಗೆ ಖರ್ಗೆ ಎಂಟ್ರಿ  ಕೊಟ್ಟಿದ್ದು ಯಾಕೆ? ಹಸ್ತ ಪಾಳಯದಲ್ಲಿ ಶುರುವಾಗಿರುವ ಈ ಹೊಸ ಆಟ ಏನೆಲ್ಲಾ ಬದಲಾವಣೆಗೆ ಕಾರಣವಾಗಲಿದೆ? ೀ ವಿಡಿಯೋ ನೋಡಿ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more