ಹಸ್ತ ಪಾಳಯದಲ್ಲಿ ಶುರುವಾಯ್ತು ಡಿಕೆ ಹೊಸ ಆಟ...ಖರ್ಗೆ ಪರ ಅರಳಿತೇಕೆ ಕೆಪಿಸಿಸಿ ಅಧ್ಯಕ್ಷನ  ಹೃದಯ..?

ಹಸ್ತ ಪಾಳಯದಲ್ಲಿ ಶುರುವಾಯ್ತು ಡಿಕೆ ಹೊಸ ಆಟ...ಖರ್ಗೆ ಪರ ಅರಳಿತೇಕೆ ಕೆಪಿಸಿಸಿ ಅಧ್ಯಕ್ಷನ ಹೃದಯ..?

Published : Apr 10, 2023, 12:25 PM IST

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಈ ಮಧ್ಯೆ ಡಿಕೆಶಿ ಖರ್ಗೆ ಪರ ಬ್ಯಾಟಿಂಗ್‌ ಬೀಸಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ ಈ ಮಧ್ಯೆ ಡಿಕೆಶಿ ಖರ್ಗೆ ಪರ ಬ್ಯಾಟಿಂಗ್‌ ಬೀಸಿದ್ದಾರೆ. ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ  ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅವರೊಟ್ಟಿಗೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಡಿಕೆಶಿ ಮಾತಿನ ಹಿಂದಿನ ಗುಟ್ಟೇನು..? ಡಿಕೆಶಿ ಮತ್ತು ಸಿದ್ದು ಮಧ್ಯೆ ಮಾತ್ರ ಇದ್ದ ರೇಸ್‌ಗೆ ಖರ್ಗೆ ಎಂಟ್ರಿ  ಕೊಟ್ಟಿದ್ದು ಯಾಕೆ? ಹಸ್ತ ಪಾಳಯದಲ್ಲಿ ಶುರುವಾಗಿರುವ ಈ ಹೊಸ ಆಟ ಏನೆಲ್ಲಾ ಬದಲಾವಣೆಗೆ ಕಾರಣವಾಗಲಿದೆ? ೀ ವಿಡಿಯೋ ನೋಡಿ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more