Suvarna Special: ಕನಕಾಧಿಪತಿಯ ಸಿಂಹಾಸನ ಕನಸಿಗೆ ಜಾತಿ ಮಹಾಶಕ್ತಿ!

Suvarna Special: ಕನಕಾಧಿಪತಿಯ ಸಿಂಹಾಸನ ಕನಸಿಗೆ ಜಾತಿ ಮಹಾಶಕ್ತಿ!

Published : Jan 13, 2025, 11:23 PM IST

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಬಲಿಷ್ಠ ಒಕ್ಕಲಿಗ ಬಣ ನಿಂತಿದ್ದು, ಅಧಿಕಾರ ಹಂಚಿಕೆ ಕುರಿತು ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ.

ಬೆಂಗಳೂರು (ಜ.13): ಪಟ್ಟ.. ಪಟ್ಟು.. ಏಟು.. ಏದಿರೇಟು..ದಾಳ..ಪ್ರತಿದಾಳ.. ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಯ ಸುತ್ತಲೂ ಸಿದ್ಧವಾಗ್ತಿರೊದು ಸಮರ ಅಖಾಡ. ಸಿದ್ದರಾಮಯ್ಯ ಸೇನೆ ಒಂದು ಕಡೆ ಬಲಿಷ್ಠವಾಗಿ ನಿಂತಿದೆ. ಕುರ್ಚಿ ಉಳಿಸಿಕೊಳ್ಳೋಕೆ ತಯಾರಿ ಶುರು ಮಾಡಿದೆ. 

ಆದರೆ, ಇನ್ನೊಂದು ಕಡೆ ಒಬ್ಬಂಟಿಯಾಗಿ, ಒಂಟಿ ಸಲಗದಂತೆ ನಿಂತಿರೋದು ಡಿ.ಕೆ.ಶಿವಕುಮಾರ್. ಆದರೀಗ ಈ ಒಂಟಿ ಸಲಗದ ಹಿಂದೆ ನೂರಾನೆ ಬಲ ಇರೋ ಒಂದು ಬಲಿಷ್ಠ ಒಕ್ಕಲಿಗ ಬಳಗ ಬಂದು ನಿಂತಿದೆ.  ಡಿಕೆ ಪರವಾಗಿ ಆ ಬಳಗ ಅಖಾಡ ಪ್ರವೇಸಿದೆ. ಈ ಎಂಟ್ರಿಯಿಂದ ಕಾಂಗ್ರೆಸ್ನೊಳಗೆ ಶುರುವಾಗಿರುವ ಅಧಿಕಾರ ಹಂಚಿಕೆಯ ಕಾದಾಟ ಯಾವೆಲ್ಲಾ ರೂಪಗಳನ್ನ ಪಡೆದುಕೊಳ್ಳಬಹುದು ಅನ್ನೋದೇ ಸದ್ಯದ ಕುತೂಹಲ.

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

ಒಟ್ಟಾರೆ, ಕಾಂಗ್ರೆಸ್ ಕೋಟೆಯನ್ನ  ಅಧಿಕಾರ ಹಂಚಿಕೆಯ ಅಗ್ನಿ ಸುಡುತ್ತಿದೆ. ಸಭೆ ನಡೆಸೋರ ವಿರುದ್ಧ ಮತ್ತೊಮ್ಮೆ ಬಂಡೆ ಸಿಡಿದೆದಿದ್ದಾರೆ. ಹೈಕಮಾಂಡ್ ಅಸ್ತ್ರ ನಮ್ಮ ಜೊತೆಗೂ ಇದೆ ಎಂದು ಸುದ್ದು ಪಡೆ ಸವಾಲು ಹಾಕಿದೆ. ಭವಿಷ್ಯದ ಅಧಿಕಾರಕ್ಕೆ ಈಗಲೇ ಒಳಬೇಗುದಿ ಶುರುವಾಗಿದೆ.

 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more