Suvarna Special: ಕನಕಾಧಿಪತಿಯ ಸಿಂಹಾಸನ ಕನಸಿಗೆ ಜಾತಿ ಮಹಾಶಕ್ತಿ!

Suvarna Special: ಕನಕಾಧಿಪತಿಯ ಸಿಂಹಾಸನ ಕನಸಿಗೆ ಜಾತಿ ಮಹಾಶಕ್ತಿ!

Published : Jan 13, 2025, 11:23 PM IST

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಬಲಿಷ್ಠ ಒಕ್ಕಲಿಗ ಬಣ ನಿಂತಿದ್ದು, ಅಧಿಕಾರ ಹಂಚಿಕೆ ಕುರಿತು ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ.

ಬೆಂಗಳೂರು (ಜ.13): ಪಟ್ಟ.. ಪಟ್ಟು.. ಏಟು.. ಏದಿರೇಟು..ದಾಳ..ಪ್ರತಿದಾಳ.. ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಯ ಸುತ್ತಲೂ ಸಿದ್ಧವಾಗ್ತಿರೊದು ಸಮರ ಅಖಾಡ. ಸಿದ್ದರಾಮಯ್ಯ ಸೇನೆ ಒಂದು ಕಡೆ ಬಲಿಷ್ಠವಾಗಿ ನಿಂತಿದೆ. ಕುರ್ಚಿ ಉಳಿಸಿಕೊಳ್ಳೋಕೆ ತಯಾರಿ ಶುರು ಮಾಡಿದೆ. 

ಆದರೆ, ಇನ್ನೊಂದು ಕಡೆ ಒಬ್ಬಂಟಿಯಾಗಿ, ಒಂಟಿ ಸಲಗದಂತೆ ನಿಂತಿರೋದು ಡಿ.ಕೆ.ಶಿವಕುಮಾರ್. ಆದರೀಗ ಈ ಒಂಟಿ ಸಲಗದ ಹಿಂದೆ ನೂರಾನೆ ಬಲ ಇರೋ ಒಂದು ಬಲಿಷ್ಠ ಒಕ್ಕಲಿಗ ಬಳಗ ಬಂದು ನಿಂತಿದೆ.  ಡಿಕೆ ಪರವಾಗಿ ಆ ಬಳಗ ಅಖಾಡ ಪ್ರವೇಸಿದೆ. ಈ ಎಂಟ್ರಿಯಿಂದ ಕಾಂಗ್ರೆಸ್ನೊಳಗೆ ಶುರುವಾಗಿರುವ ಅಧಿಕಾರ ಹಂಚಿಕೆಯ ಕಾದಾಟ ಯಾವೆಲ್ಲಾ ರೂಪಗಳನ್ನ ಪಡೆದುಕೊಳ್ಳಬಹುದು ಅನ್ನೋದೇ ಸದ್ಯದ ಕುತೂಹಲ.

News Hour: ‘ಕೈ’​ ಸಂಗ್ರಾಮ.. ತಾತ್ಕಾಲಿಕ ವಿರಾಮ!

ಒಟ್ಟಾರೆ, ಕಾಂಗ್ರೆಸ್ ಕೋಟೆಯನ್ನ  ಅಧಿಕಾರ ಹಂಚಿಕೆಯ ಅಗ್ನಿ ಸುಡುತ್ತಿದೆ. ಸಭೆ ನಡೆಸೋರ ವಿರುದ್ಧ ಮತ್ತೊಮ್ಮೆ ಬಂಡೆ ಸಿಡಿದೆದಿದ್ದಾರೆ. ಹೈಕಮಾಂಡ್ ಅಸ್ತ್ರ ನಮ್ಮ ಜೊತೆಗೂ ಇದೆ ಎಂದು ಸುದ್ದು ಪಡೆ ಸವಾಲು ಹಾಕಿದೆ. ಭವಿಷ್ಯದ ಅಧಿಕಾರಕ್ಕೆ ಈಗಲೇ ಒಳಬೇಗುದಿ ಶುರುವಾಗಿದೆ.

 

 

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more