ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

Published : Jun 21, 2024, 01:05 PM ISTUpdated : Jun 21, 2024, 01:06 PM IST

ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಅವರೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ರಾಜಕೀಯ ಅಂತ್ಯ ಚನ್ನಪಟ್ಟಣದಿಂದಲೇ( Channapatna) ಎಂದು ಸಿ.ಪಿ.ಯೋಗೇಶ್ವರ್‌( CP Yogeshwara) ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್‌(DK Shivakumar), ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನರು. ಇಂತಹ ದೊಡ್ಡವರ ಮಾತಿಗೆಲ್ಲಾ ಉತ್ತರಿಸೋಕೆ ಹೋಗಲ್ಲ. ನಾನು ಆ ಜಿಲ್ಲೆಯವನು, ಜನರ ಬಳಿ ಕೇಳಿದ್ದೇನೆ. ನಿಮ್ಮ ಋಣ ತೀರಿಸಲು ಅವಕಾಶ ಕೊಡಿ ಎಂದಿದ್ದೇನೆ. ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ಜನರ ಬಳಿ ಕೇಳಿದ್ದೇನೆ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ:  ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ