ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನ: ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಕೆಶಿ ತಿರುಗೇಟು

Published : Jun 21, 2024, 01:05 PM ISTUpdated : Jun 21, 2024, 01:06 PM IST

ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಅವರೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್‌ ರಾಜಕೀಯ ಅಂತ್ಯ ಚನ್ನಪಟ್ಟಣದಿಂದಲೇ( Channapatna) ಎಂದು ಸಿ.ಪಿ.ಯೋಗೇಶ್ವರ್‌( CP Yogeshwara) ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್‌(DK Shivakumar), ನನ್ನ ರಾಜಕೀಯ ಅಂತ್ಯ ತೀರ್ಮಾನಿಸೋದು ಜನರು. ಇಂತಹ ದೊಡ್ಡವರ ಮಾತಿಗೆಲ್ಲಾ ಉತ್ತರಿಸೋಕೆ ಹೋಗಲ್ಲ. ನಾನು ಆ ಜಿಲ್ಲೆಯವನು, ಜನರ ಬಳಿ ಕೇಳಿದ್ದೇನೆ. ನಿಮ್ಮ ಋಣ ತೀರಿಸಲು ಅವಕಾಶ ಕೊಡಿ ಎಂದಿದ್ದೇನೆ. ನನ್ನ ಹಿಂದೆ ಒಂದು ಶಕ್ತಿ ಇದೆ, ಆ ಶಕ್ತಿಯೇ ಜನರು. ನಾನು ಚನ್ನಪಟ್ಟಣದವನು, ಜನರ ಬಳಿ ಕೇಳಿದ್ದೇನೆ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ:  ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!