HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

Published : Jul 16, 2024, 03:45 PM IST

ಎಚ್‌ಡಿಕೆ-ಡಿಕೆಶಿ ನಡುವೆ ಬಾದಾಮಿ, ಗೊಡಂಬಿ ಗಲಾಟೆ
ಸಭೆಗೆ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? 
ಎಚ್‌ಡಿಕೆ ಓಪನ್ ಡಿಬಿಟ್‌ಗೆ ಬರುವಂತೆ ಡಿಕೆಶಿ ಸವಾಲ್

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ನಡುವೆ ಬಾದಾಮಿ, ಗೊಡಂಬಿ ಗಲಾಟೆ ನಡೆದಿದೆ. ಸರ್ವ ಪಕ್ಷ ಸಭೆಗೆ (All party meeting) ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? ಎನ್ನುವ ಮೂಲಕ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಎಚ್‌ಡಿಕೆ ಯಾವತ್ತೂ ಸಿನಿಮಾ ಸ್ಟೈಲ್‌ನಲ್ಲಿ ಮಾತಾಡ್ತಾರೆ, ನಾವೇನು ಗೋಡಂಬಿ, ಬಾದಾಮಿ ತಿನ್ನಲು ಕರೆದಿದ್ವಾ?, ಹಾಗಿದ್ರೆ ಯಾಕೆ ಜೆಡಿಎಸ್(JDS) ನಾಯಕರನ್ನ ಕಳಿಸಿದ್ರು..? ಎಚ್‌ಡಿಕೆ ಕೇವಲ ರಾಜಕಾರಣ, ಟೀಕೆ ಟಿಪ್ಪಣೆ ಮಾಡ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ನನ್ನ ಕಂಡ್ರೆ ಕುಮಾರಸ್ವಾಮಿಗೆ ಅಸೂಹೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಎಚ್‌ಡಿಕೆ ಓಪನ್ ಡಿಬೆಟ್‌ಗೆ ಬಂದು ಮಾತನಾಡಲಿ ಎಂದು ಸವಾಲ್‌ ಹಾಕಿದರು. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more