HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

Published : Jul 16, 2024, 03:45 PM IST

ಎಚ್‌ಡಿಕೆ-ಡಿಕೆಶಿ ನಡುವೆ ಬಾದಾಮಿ, ಗೊಡಂಬಿ ಗಲಾಟೆ
ಸಭೆಗೆ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? 
ಎಚ್‌ಡಿಕೆ ಓಪನ್ ಡಿಬಿಟ್‌ಗೆ ಬರುವಂತೆ ಡಿಕೆಶಿ ಸವಾಲ್

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ನಡುವೆ ಬಾದಾಮಿ, ಗೊಡಂಬಿ ಗಲಾಟೆ ನಡೆದಿದೆ. ಸರ್ವ ಪಕ್ಷ ಸಭೆಗೆ (All party meeting) ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? ಎನ್ನುವ ಮೂಲಕ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಎಚ್‌ಡಿಕೆ ಯಾವತ್ತೂ ಸಿನಿಮಾ ಸ್ಟೈಲ್‌ನಲ್ಲಿ ಮಾತಾಡ್ತಾರೆ, ನಾವೇನು ಗೋಡಂಬಿ, ಬಾದಾಮಿ ತಿನ್ನಲು ಕರೆದಿದ್ವಾ?, ಹಾಗಿದ್ರೆ ಯಾಕೆ ಜೆಡಿಎಸ್(JDS) ನಾಯಕರನ್ನ ಕಳಿಸಿದ್ರು..? ಎಚ್‌ಡಿಕೆ ಕೇವಲ ರಾಜಕಾರಣ, ಟೀಕೆ ಟಿಪ್ಪಣೆ ಮಾಡ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ನನ್ನ ಕಂಡ್ರೆ ಕುಮಾರಸ್ವಾಮಿಗೆ ಅಸೂಹೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಎಚ್‌ಡಿಕೆ ಓಪನ್ ಡಿಬೆಟ್‌ಗೆ ಬಂದು ಮಾತನಾಡಲಿ ಎಂದು ಸವಾಲ್‌ ಹಾಕಿದರು. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more