HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

Published : Jul 16, 2024, 03:45 PM IST

ಎಚ್‌ಡಿಕೆ-ಡಿಕೆಶಿ ನಡುವೆ ಬಾದಾಮಿ, ಗೊಡಂಬಿ ಗಲಾಟೆ
ಸಭೆಗೆ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? 
ಎಚ್‌ಡಿಕೆ ಓಪನ್ ಡಿಬಿಟ್‌ಗೆ ಬರುವಂತೆ ಡಿಕೆಶಿ ಸವಾಲ್

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ನಡುವೆ ಬಾದಾಮಿ, ಗೊಡಂಬಿ ಗಲಾಟೆ ನಡೆದಿದೆ. ಸರ್ವ ಪಕ್ಷ ಸಭೆಗೆ (All party meeting) ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? ಎನ್ನುವ ಮೂಲಕ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಎಚ್‌ಡಿಕೆ ಯಾವತ್ತೂ ಸಿನಿಮಾ ಸ್ಟೈಲ್‌ನಲ್ಲಿ ಮಾತಾಡ್ತಾರೆ, ನಾವೇನು ಗೋಡಂಬಿ, ಬಾದಾಮಿ ತಿನ್ನಲು ಕರೆದಿದ್ವಾ?, ಹಾಗಿದ್ರೆ ಯಾಕೆ ಜೆಡಿಎಸ್(JDS) ನಾಯಕರನ್ನ ಕಳಿಸಿದ್ರು..? ಎಚ್‌ಡಿಕೆ ಕೇವಲ ರಾಜಕಾರಣ, ಟೀಕೆ ಟಿಪ್ಪಣೆ ಮಾಡ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ನನ್ನ ಕಂಡ್ರೆ ಕುಮಾರಸ್ವಾಮಿಗೆ ಅಸೂಹೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಎಚ್‌ಡಿಕೆ ಓಪನ್ ಡಿಬೆಟ್‌ಗೆ ಬಂದು ಮಾತನಾಡಲಿ ಎಂದು ಸವಾಲ್‌ ಹಾಕಿದರು. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more