HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

Published : Jul 16, 2024, 03:45 PM IST

ಎಚ್‌ಡಿಕೆ-ಡಿಕೆಶಿ ನಡುವೆ ಬಾದಾಮಿ, ಗೊಡಂಬಿ ಗಲಾಟೆ
ಸಭೆಗೆ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? 
ಎಚ್‌ಡಿಕೆ ಓಪನ್ ಡಿಬಿಟ್‌ಗೆ ಬರುವಂತೆ ಡಿಕೆಶಿ ಸವಾಲ್

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ನಡುವೆ ಬಾದಾಮಿ, ಗೊಡಂಬಿ ಗಲಾಟೆ ನಡೆದಿದೆ. ಸರ್ವ ಪಕ್ಷ ಸಭೆಗೆ (All party meeting) ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? ಎನ್ನುವ ಮೂಲಕ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಎಚ್‌ಡಿಕೆ ಯಾವತ್ತೂ ಸಿನಿಮಾ ಸ್ಟೈಲ್‌ನಲ್ಲಿ ಮಾತಾಡ್ತಾರೆ, ನಾವೇನು ಗೋಡಂಬಿ, ಬಾದಾಮಿ ತಿನ್ನಲು ಕರೆದಿದ್ವಾ?, ಹಾಗಿದ್ರೆ ಯಾಕೆ ಜೆಡಿಎಸ್(JDS) ನಾಯಕರನ್ನ ಕಳಿಸಿದ್ರು..? ಎಚ್‌ಡಿಕೆ ಕೇವಲ ರಾಜಕಾರಣ, ಟೀಕೆ ಟಿಪ್ಪಣೆ ಮಾಡ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ನನ್ನ ಕಂಡ್ರೆ ಕುಮಾರಸ್ವಾಮಿಗೆ ಅಸೂಹೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಎಚ್‌ಡಿಕೆ ಓಪನ್ ಡಿಬೆಟ್‌ಗೆ ಬಂದು ಮಾತನಾಡಲಿ ಎಂದು ಸವಾಲ್‌ ಹಾಕಿದರು. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more