HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

HDK VS DKShi: ನಾವೇನು ಗೋಡಂಬಿ, ಬಾದಾಮಿ ತಿನ್ನಲು ಸಭೆಗೆ ಕರೆದಿದ್ವಾ? ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲ

Published : Jul 16, 2024, 03:45 PM IST

ಎಚ್‌ಡಿಕೆ-ಡಿಕೆಶಿ ನಡುವೆ ಬಾದಾಮಿ, ಗೊಡಂಬಿ ಗಲಾಟೆ
ಸಭೆಗೆ ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? 
ಎಚ್‌ಡಿಕೆ ಓಪನ್ ಡಿಬಿಟ್‌ಗೆ ಬರುವಂತೆ ಡಿಕೆಶಿ ಸವಾಲ್

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ನಡುವೆ ಬಾದಾಮಿ, ಗೊಡಂಬಿ ಗಲಾಟೆ ನಡೆದಿದೆ. ಸರ್ವ ಪಕ್ಷ ಸಭೆಗೆ (All party meeting) ಗೋಡಂಬಿ, ಬಾದಾಮಿ ತಿನ್ನಲು ಹೋಗಬೇಕಿತ್ತಾ? ಎನ್ನುವ ಮೂಲಕ ಎಚ್‌ಡಿಕೆ ಹೇಳಿಕೆಗೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಎಚ್‌ಡಿಕೆ ಯಾವತ್ತೂ ಸಿನಿಮಾ ಸ್ಟೈಲ್‌ನಲ್ಲಿ ಮಾತಾಡ್ತಾರೆ, ನಾವೇನು ಗೋಡಂಬಿ, ಬಾದಾಮಿ ತಿನ್ನಲು ಕರೆದಿದ್ವಾ?, ಹಾಗಿದ್ರೆ ಯಾಕೆ ಜೆಡಿಎಸ್(JDS) ನಾಯಕರನ್ನ ಕಳಿಸಿದ್ರು..? ಎಚ್‌ಡಿಕೆ ಕೇವಲ ರಾಜಕಾರಣ, ಟೀಕೆ ಟಿಪ್ಪಣೆ ಮಾಡ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾವತ್ತೂ ತಲೆಕೆಡಿಸಿಕೊಂಡಿಲ್ಲ ನನ್ನ ಕಂಡ್ರೆ ಕುಮಾರಸ್ವಾಮಿಗೆ ಅಸೂಹೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಎಚ್‌ಡಿಕೆ ಓಪನ್ ಡಿಬೆಟ್‌ಗೆ ಬಂದು ಮಾತನಾಡಲಿ ಎಂದು ಸವಾಲ್‌ ಹಾಕಿದರು. 

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more