ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

Published : May 18, 2023, 03:00 PM IST

ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..?

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 5 - 6 ದಿನಗಳ ಬಳಿಕ ಕಾಂಗ್ರೆಸ್‌ ಹಗ್ಗ ಜಗ್ಗಾಟದ ಬಳಿಕ ಕೊನೆಗೂ ಸಿಎಂ ಆಯ್ಕೆ ಮಾಡಿದೆ. ಬಹುತೇಕ ಎಲ್ಲರೂ ಅಂದುಕೊಂಡಂತೆ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇನ್ನು, ಡಿಕೆಶಿ ಸಿಎಂ ಫೈಟಿಂದ ಹಿಂದೆ ಸರಿದು ತ್ಯಾಗಿಯಾಗಿದ್ದಾರೆ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ. ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..? ಡಿಕೆಶಿಗೆ ಅತೀಯಾದ ಪಕ್ಷ ನಿಷ್ಠೆಯೇ ಮುಳುವಾಯ್ತಾ ಅನ್ನೋ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ. ಹಾಗಿದ್ರೆ ಡಿಕೆಶಿಗೆ ನಿಜಕ್ಕೂ ಈಗ ಮುಳುವಾಗಿದ್ದು ಪಕ್ಷದ ಮೇಲಿರುವ ನಿಷ್ಠೆನೇನಾ? ವಿಡಿಯೋ ನೋಡಿ..

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more