ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

Published : May 18, 2023, 03:00 PM IST

ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..?

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 5 - 6 ದಿನಗಳ ಬಳಿಕ ಕಾಂಗ್ರೆಸ್‌ ಹಗ್ಗ ಜಗ್ಗಾಟದ ಬಳಿಕ ಕೊನೆಗೂ ಸಿಎಂ ಆಯ್ಕೆ ಮಾಡಿದೆ. ಬಹುತೇಕ ಎಲ್ಲರೂ ಅಂದುಕೊಂಡಂತೆ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇನ್ನು, ಡಿಕೆಶಿ ಸಿಎಂ ಫೈಟಿಂದ ಹಿಂದೆ ಸರಿದು ತ್ಯಾಗಿಯಾಗಿದ್ದಾರೆ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ. ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..? ಡಿಕೆಶಿಗೆ ಅತೀಯಾದ ಪಕ್ಷ ನಿಷ್ಠೆಯೇ ಮುಳುವಾಯ್ತಾ ಅನ್ನೋ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ. ಹಾಗಿದ್ರೆ ಡಿಕೆಶಿಗೆ ನಿಜಕ್ಕೂ ಈಗ ಮುಳುವಾಗಿದ್ದು ಪಕ್ಷದ ಮೇಲಿರುವ ನಿಷ್ಠೆನೇನಾ? ವಿಡಿಯೋ ನೋಡಿ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more