ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

Published : May 18, 2023, 03:00 PM IST

ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..?

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 5 - 6 ದಿನಗಳ ಬಳಿಕ ಕಾಂಗ್ರೆಸ್‌ ಹಗ್ಗ ಜಗ್ಗಾಟದ ಬಳಿಕ ಕೊನೆಗೂ ಸಿಎಂ ಆಯ್ಕೆ ಮಾಡಿದೆ. ಬಹುತೇಕ ಎಲ್ಲರೂ ಅಂದುಕೊಂಡಂತೆ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇನ್ನು, ಡಿಕೆಶಿ ಸಿಎಂ ಫೈಟಿಂದ ಹಿಂದೆ ಸರಿದು ತ್ಯಾಗಿಯಾಗಿದ್ದಾರೆ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ. ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..? ಡಿಕೆಶಿಗೆ ಅತೀಯಾದ ಪಕ್ಷ ನಿಷ್ಠೆಯೇ ಮುಳುವಾಯ್ತಾ ಅನ್ನೋ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ. ಹಾಗಿದ್ರೆ ಡಿಕೆಶಿಗೆ ನಿಜಕ್ಕೂ ಈಗ ಮುಳುವಾಗಿದ್ದು ಪಕ್ಷದ ಮೇಲಿರುವ ನಿಷ್ಠೆನೇನಾ? ವಿಡಿಯೋ ನೋಡಿ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more