ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

ಡಿಕೆಶಿಗೆ ಅತಿಯಾದ ಪಕ್ಷ ನಿಷ್ಠೆನೇ ಮುಳುವಾಗ್ತಿದ್ಯಾ? ಸಿಎಂ ರೇಸ್ ಬಿಟ್ಟುಕೊಟ್ಟು ಪಕ್ಷಕ್ಕಾಗಿ ತ್ಯಾಗಿಯಾದ ಬಂಡೆ!

Published : May 18, 2023, 03:00 PM IST

ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..?

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 5 - 6 ದಿನಗಳ ಬಳಿಕ ಕಾಂಗ್ರೆಸ್‌ ಹಗ್ಗ ಜಗ್ಗಾಟದ ಬಳಿಕ ಕೊನೆಗೂ ಸಿಎಂ ಆಯ್ಕೆ ಮಾಡಿದೆ. ಬಹುತೇಕ ಎಲ್ಲರೂ ಅಂದುಕೊಂಡಂತೆ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇನ್ನು, ಡಿಕೆಶಿ ಸಿಎಂ ಫೈಟಿಂದ ಹಿಂದೆ ಸರಿದು ತ್ಯಾಗಿಯಾಗಿದ್ದಾರೆ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ. ಪಕ್ಷಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿಕೊಂಡಿದ್ದೇನೆಂದು ಡಿಕೆಶಿ ಅನೇಕ ಬಾರಿ ಹೇಳಿದ್ದಾರೆ. ಹಾಗಿದ್ರೆ ಸರ್ವಸ್ವವನ್ನೂ ಪಕ್ಷಕ್ಕಾಗಿ ಅರ್ಪಿಸಿರುವ ಡಿಕೆಶಿಗೆ ಕೊನೆಯಲ್ಲಿ ಪಕ್ಷದಿಂದ ಸಿಕ್ಕಿದ್ದೇನು..? ಡಿಕೆಶಿಗೆ ಅತೀಯಾದ ಪಕ್ಷ ನಿಷ್ಠೆಯೇ ಮುಳುವಾಯ್ತಾ ಅನ್ನೋ ಪ್ರಶ್ನೆಯನ್ನು ಅನೇಕರು ಕೇಳುತ್ತಿದ್ದಾರೆ. ಹಾಗಿದ್ರೆ ಡಿಕೆಶಿಗೆ ನಿಜಕ್ಕೂ ಈಗ ಮುಳುವಾಗಿದ್ದು ಪಕ್ಷದ ಮೇಲಿರುವ ನಿಷ್ಠೆನೇನಾ? ವಿಡಿಯೋ ನೋಡಿ..

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more