ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

Published : Aug 06, 2023, 07:04 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಪ್ರಧಾನಮಂತ್ರಿಗೆ ದೂರು ಕೊಡ್ತೇನೆಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಖಡಕ್‌ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು (ಆ.06): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಧ್ಯೆ ಏಟು ಎದುರೇಟು ಈಗ ಜೋರಾಗಿದೆ. ಬಿಬಿಎಂಪಿಯಲ್ಲಿ 710 ಕೋಟಿ ರೂ. ಹಣ ಬಿಡುಗಡೆ ಆಗಿರುವ ಬಗ್ಗೆ ಕಮೀಷನ್‌ ವ್ಯವಹಾರ ಕುದುರಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಇದಕ್ಕೆ ಡಿಕೆಶಿವಕುಮಾರ್‌ ಕೂಡ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮೋದಿಗೆ ದೂರು ಕೊಡ್ತೇನೆ ಎಂದು ಹೇಳಿದ ಕುಮಾರಸ್ವಾಮಿಗೆ ಕನಕಪುರ ಬಂಡೆ ಖ್ಯಾತಿಯ ಡಿಕೆಶಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಕೇವಲ ಮಾತನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಕೂಡ ಕೊಡಬೇಕು. ಈಗ ಪ್ರಧಾನಮಂತ್ರಿ ಮೋದಿವರೆಗೂ ಹೋಗಿದ್ದಾರೆ. ಎಚ್‌ಡಿಕೆ ಆರೋಪಕ್ಕೆ ತಕ್ಕಂತೆ ನಾನೂ ಕೂಡ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ಕುಮಾರಸ್ವಾಮಿ ಈಗ ನಿಮ್ಮ ಬಳಿ ಮಾತನಾಡಿದ್ದರೆ ಓಕೆ ಎನ್ನುತ್ತಿದ್ದೆ, ಈಗ ಪ್ರಧಾನಮಂತ್ರಿವರೆಗೂ ಹೋಗಿದ್ದು, ಅವರಿಗೆ ಎಲ್ಲಿ ಕೊಡಬೇಕೋ ಅಲ್ಲಿ ತಕ್ಕ ಉತ್ತರವನ್ನು ಕೊಡುತ್ತೇನೆ ಎಂದು ಮಾಧ್ಯಮಗಳಿಗೆ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more