ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

Published : Aug 06, 2023, 07:04 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಪ್ರಧಾನಮಂತ್ರಿಗೆ ದೂರು ಕೊಡ್ತೇನೆಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಖಡಕ್‌ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು (ಆ.06): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಧ್ಯೆ ಏಟು ಎದುರೇಟು ಈಗ ಜೋರಾಗಿದೆ. ಬಿಬಿಎಂಪಿಯಲ್ಲಿ 710 ಕೋಟಿ ರೂ. ಹಣ ಬಿಡುಗಡೆ ಆಗಿರುವ ಬಗ್ಗೆ ಕಮೀಷನ್‌ ವ್ಯವಹಾರ ಕುದುರಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಇದಕ್ಕೆ ಡಿಕೆಶಿವಕುಮಾರ್‌ ಕೂಡ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮೋದಿಗೆ ದೂರು ಕೊಡ್ತೇನೆ ಎಂದು ಹೇಳಿದ ಕುಮಾರಸ್ವಾಮಿಗೆ ಕನಕಪುರ ಬಂಡೆ ಖ್ಯಾತಿಯ ಡಿಕೆಶಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಕೇವಲ ಮಾತನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಕೂಡ ಕೊಡಬೇಕು. ಈಗ ಪ್ರಧಾನಮಂತ್ರಿ ಮೋದಿವರೆಗೂ ಹೋಗಿದ್ದಾರೆ. ಎಚ್‌ಡಿಕೆ ಆರೋಪಕ್ಕೆ ತಕ್ಕಂತೆ ನಾನೂ ಕೂಡ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ಕುಮಾರಸ್ವಾಮಿ ಈಗ ನಿಮ್ಮ ಬಳಿ ಮಾತನಾಡಿದ್ದರೆ ಓಕೆ ಎನ್ನುತ್ತಿದ್ದೆ, ಈಗ ಪ್ರಧಾನಮಂತ್ರಿವರೆಗೂ ಹೋಗಿದ್ದು, ಅವರಿಗೆ ಎಲ್ಲಿ ಕೊಡಬೇಕೋ ಅಲ್ಲಿ ತಕ್ಕ ಉತ್ತರವನ್ನು ಕೊಡುತ್ತೇನೆ ಎಂದು ಮಾಧ್ಯಮಗಳಿಗೆ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more