ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

Published : Aug 06, 2023, 07:04 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಪ್ರಧಾನಮಂತ್ರಿಗೆ ದೂರು ಕೊಡ್ತೇನೆಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಖಡಕ್‌ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು (ಆ.06): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಧ್ಯೆ ಏಟು ಎದುರೇಟು ಈಗ ಜೋರಾಗಿದೆ. ಬಿಬಿಎಂಪಿಯಲ್ಲಿ 710 ಕೋಟಿ ರೂ. ಹಣ ಬಿಡುಗಡೆ ಆಗಿರುವ ಬಗ್ಗೆ ಕಮೀಷನ್‌ ವ್ಯವಹಾರ ಕುದುರಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಇದಕ್ಕೆ ಡಿಕೆಶಿವಕುಮಾರ್‌ ಕೂಡ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮೋದಿಗೆ ದೂರು ಕೊಡ್ತೇನೆ ಎಂದು ಹೇಳಿದ ಕುಮಾರಸ್ವಾಮಿಗೆ ಕನಕಪುರ ಬಂಡೆ ಖ್ಯಾತಿಯ ಡಿಕೆಶಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಕೇವಲ ಮಾತನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಕೂಡ ಕೊಡಬೇಕು. ಈಗ ಪ್ರಧಾನಮಂತ್ರಿ ಮೋದಿವರೆಗೂ ಹೋಗಿದ್ದಾರೆ. ಎಚ್‌ಡಿಕೆ ಆರೋಪಕ್ಕೆ ತಕ್ಕಂತೆ ನಾನೂ ಕೂಡ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ಕುಮಾರಸ್ವಾಮಿ ಈಗ ನಿಮ್ಮ ಬಳಿ ಮಾತನಾಡಿದ್ದರೆ ಓಕೆ ಎನ್ನುತ್ತಿದ್ದೆ, ಈಗ ಪ್ರಧಾನಮಂತ್ರಿವರೆಗೂ ಹೋಗಿದ್ದು, ಅವರಿಗೆ ಎಲ್ಲಿ ಕೊಡಬೇಕೋ ಅಲ್ಲಿ ತಕ್ಕ ಉತ್ತರವನ್ನು ಕೊಡುತ್ತೇನೆ ಎಂದು ಮಾಧ್ಯಮಗಳಿಗೆ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more