ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು: ಸಿಬಿಐ ನೋಟಿಸ್‌ ವಿರುದ್ಧ ಡಿಕೆಶಿ ಕೆಂಡ

ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು: ಸಿಬಿಐ ನೋಟಿಸ್‌ ವಿರುದ್ಧ ಡಿಕೆಶಿ ಕೆಂಡ

Published : Aug 25, 2022, 05:10 PM IST

ಆಗಸ್ಟ್ 31ರಂದು ದಾಖಲೆ ಸಮೇತ ವಿಚಾರಣೆಗೆ ಬರುವಂತೆ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು ಎಂದು ಸಿಬಿಐ ನೋಟಿಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು (ಆ.25) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. 

ಡಿಕೆ ಶಿವಕುಮಾರ್‌ಗೆ ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

ಆಗಸ್ಟ್ 31ರಂದು ದಾಖಲೆ ಸಮೇತ ವಿಚಾರಣೆಗೆ ಬರುವಂತೆ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು ಎಂದು ಸಿಬಿಐ ನೋಟಿಸ್‌ ವಿರುದ್ಧ ಕಿಡಿಕಾರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more