ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು: ಸಿಬಿಐ ನೋಟಿಸ್‌ ವಿರುದ್ಧ ಡಿಕೆಶಿ ಕೆಂಡ

ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು: ಸಿಬಿಐ ನೋಟಿಸ್‌ ವಿರುದ್ಧ ಡಿಕೆಶಿ ಕೆಂಡ

Published : Aug 25, 2022, 05:10 PM IST

ಆಗಸ್ಟ್ 31ರಂದು ದಾಖಲೆ ಸಮೇತ ವಿಚಾರಣೆಗೆ ಬರುವಂತೆ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು ಎಂದು ಸಿಬಿಐ ನೋಟಿಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು (ಆ.25) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. 

ಡಿಕೆ ಶಿವಕುಮಾರ್‌ಗೆ ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

ಆಗಸ್ಟ್ 31ರಂದು ದಾಖಲೆ ಸಮೇತ ವಿಚಾರಣೆಗೆ ಬರುವಂತೆ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕಿರುಕುಳ ಕೊಡೋದಕ್ಕೂ ಒಂದ್ ಮಿತಿ ಇರ್ಬೇಕು ಎಂದು ಸಿಬಿಐ ನೋಟಿಸ್‌ ವಿರುದ್ಧ ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more