ಡಿಕೆ ಶಿವಕುಮಾರ್‌ಗೆ  ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

ಡಿಕೆ ಶಿವಕುಮಾರ್‌ಗೆ ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

Published : Aug 25, 2022, 04:44 PM IST

ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.

ಬೆಂಗಳೂರು (ಆ.25) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

2020 ಅಕ್ಟೋಬರ್‌ನಲ್ಲಿ ಡಿಕೆಶಿ ವಿರುದ್ಧ ಸಿಬಿಐ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದೀಗ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಸ್ ಓಪನ್ ಆಗಿದ್ದು, ಮೊದಲಿಗೆ ಡಿಕೆಶಿ ಆಪ್ತನಿಗೆ ನೋಟಿಸ್ ನೀಡಿದೆ. ಇದರಿಂದ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರು ಶಿವಕುಮಾರ್‌ಗೆ ಢವ ಢವ ಶುರುವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more