ಡಿಕೆ ಶಿವಕುಮಾರ್‌ಗೆ  ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

ಡಿಕೆ ಶಿವಕುಮಾರ್‌ಗೆ ಆಪ್ತನಿಗೆ ಸಿಬಿಐ ನೋಟಿಸ್‌, ಕೆಪಿಸಿಸಿ ಅಧ್ಯಕ್ಷಗೆ ಢವ-ಢವ

Published : Aug 25, 2022, 04:44 PM IST

ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.

ಬೆಂಗಳೂರು (ಆ.25) : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಗೆ ಟೆನ್ಷನ್ ಶುರುವಾಗಿದೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

2020 ಅಕ್ಟೋಬರ್‌ನಲ್ಲಿ ಡಿಕೆಶಿ ವಿರುದ್ಧ ಸಿಬಿಐ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದೀಗ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಸ್ ಓಪನ್ ಆಗಿದ್ದು, ಮೊದಲಿಗೆ ಡಿಕೆಶಿ ಆಪ್ತನಿಗೆ ನೋಟಿಸ್ ನೀಡಿದೆ. ಇದರಿಂದ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರು ಶಿವಕುಮಾರ್‌ಗೆ ಢವ ಢವ ಶುರುವಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more