ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

Published : May 28, 2022, 07:26 PM IST

  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.   ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಬೆಂಗಳೂರು,  (ಮೇ.26 ) : ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. 

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಕೋರ್ಟ್

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more