ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

Published : May 28, 2022, 07:26 PM IST

  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.   ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಬೆಂಗಳೂರು,  (ಮೇ.26 ) : ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. 

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಕೋರ್ಟ್

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more