ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

Published : May 28, 2022, 07:26 PM IST

  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.   ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಬೆಂಗಳೂರು,  (ಮೇ.26 ) : ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. 

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಕೋರ್ಟ್

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more