ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

Published : May 28, 2022, 07:26 PM IST

  ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.   ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

ಬೆಂಗಳೂರು,  (ಮೇ.26 ) : ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್‌ಗೆ ಇಡಿ ಪ್ರಕರಣ ಮತ್ತೆ ಸಂಕಷ್ಟ ತಂದೊಡ್ಡಿದೆ. 2 ವರ್ಷ 4 ತಿಂಗಳ ಬಳಿಕ  ದೆಹಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ  ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. 

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದ ಕೋರ್ಟ್

50 ರಿಂದ 55 ಪುಟಗಳ ಚಾರ್ಜ್ ಶೀಟ್  ಜೊತೆಗೆ ಒಂದು ಸಣ್ಣ ಟ್ರಂಕ್ ನಲ್ಲಿ ದಾಖಲೆಗಳನ್ನು ಇಡಿ ಅಧಿಕಾರಿಗಳು ಸಲ್ಲಿಸಿದರು. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ 48 ದಿನ ದೆಹಲಿಯ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದರು. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿತ್ತು. ಆದರೆ ದೆಹಲಿಯ ಡಿಕೆಶಿ ನಿವಾಸದಲ್ಲಿ ನಗದು ಲಭ್ಯವಾಗಿತ್ತು. ಈ ಸಂಬಂಧ ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಇದೀಗ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ಚುನಾವಣೆ ಸಮೀಪವಾಗುತ್ತಿರುವ ಸಂದರ್ಭದಲ್ಲಿ ಶಿವಕುಮಾರ್‌ಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಇದೀಗ ಡಿಕೆಶಿ ರಾಜಕೀಯ ಭವಿಷ್ಯಕ್ಕೆ ಮುಳುವಾಗುತ್ತಾ ಅಕ್ರಮ ಹಣ ವರ್ಗಾವಣೆ ಕೇಸ್..?

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more