Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Published : Apr 10, 2024, 05:39 PM IST

ರಾಜ್ಯದಲ್ಲಿ ಏಪ್ರಿಲ್ 26 ಮೊದಲ ಹಂತದ ಚುಣಾವಣೆ
ಮತದಾನ ನಡೆಯುವ 14 ಕ್ಷೇತ್ರಗಳಲ್ಲೂ ಒಕ್ಕಲಿಗರ ಬಲ
ಡಿಕೆಶಿ ಒಕ್ಕಲಿಗ ಟ್ರಂಪ್ ಕಾರ್ಟ್ ಇಲ್ಲೂ ವರ್ಕ್ ಆಗುತ್ತಾ..? 

ಲೋಕಸಭಾ ಚುಣಾವಣೆಗೆ ದಿನಗಳು ಹತ್ತಿರವಾಗುತ್ತಿವೆ. ಎಲ್ಲ ಪಕ್ಷಗಳ ಪ್ರಚಾರ ಜೋರಾಗಿದೆ. ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಏಳು ಹಂತದಲ್ಲಿ ನಡೆಯಲಿರುವ ಚುನಾವಣೆ, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮುಗಿಯಲಿದೆ. ಮೊದಲನೇ ಹಂತ ಇದೇ ಏಪ್ರಿಲ್ 26ರಂದು ಮತದಾನ(Voting) ನಡೆಯಲಿದೆ. ಈ ಮೊದಲ ಹಂತದ ಮತದಾನದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಮತ್ತು ಎಚ್ಡಿ ಕುಮಾರಸ್ವಾಮಿ(HD Kumaraswamy) ವಿಶೇಷ ಕಣ್ಣಿಟ್ಟಿದ್ದಾರೆ. ಮೊದಲನೇ ಹಂತ ಏಪ್ರಿಲ್ 26 ರಂದು ದಕ್ಷಿಣ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಎರಡನೇ ಹಂತ ಮೇ. 7 ರಂದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಪಕ್ಷಗಳು ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆ ಮೇಲೆ ವಿಶೇಷ ಕಣ್ಣಿಟ್ಟಿವೆ. ಅದರಲ್ಲೂ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಮೇಲೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಯಾಕೆಂದ್ರೆ ಈ 14 ಕ್ಷೇತ್ರಗಳು ಸಹ  ಒಕ್ಕಲಿಗರೇ ವೋಟ್ಗಳೇ ನಿರ್ಣಾಯಕವಾಗಿರುವ ಕ್ಷೇತ್ರಗಳು. ಹೀಗಾಗಿ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದ ಮತದಾನದ ಮೇಲೆ ವಿಶೇಷ ಕಾಳಜಿ ವಹಿಸಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಮತದಾನದ 14 ಕ್ಷೇತ್ರಗಳು ಯಾವೆಂದು ನೋಡುವುದಾದ್ರೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್. ಈ ಹದಿನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹದಿನಾಲ್ಕು ಕ್ಷೇತ್ರಗಳಿಂದ ಒಟ್ಟು 358 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 

ಇದನ್ನೂ ವೀಕ್ಷಿಸಿ:  ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more