"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

Published : Jun 01, 2023, 10:25 AM IST

ಲಕ್ಷ್ಮಣ ಸವದಿ ಮತ್ತು ಜಗದೀಶ್‌ ಶೆಟ್ಟರ್‌ ಅವರನ್ನು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ತಡರಾತ್ರಿಯೇ ಸವದಿ ಮನೆಗೆ ತೆರಳಿ, ಅವರನ್ನು ಭೇಟಿ ಮಾಡಿದ್ದಾರೆ. 

ಇದು ದಕ್ಷಿಣಾಪಥೇಶ್ವರನ ಉತ್ತರ ವ್ಯೂಹ. ಮಹಾಭಾರತ ಯುದ್ಧ ಗೆಲ್ಲಲು ಕಾಂಗ್ರೆಸ್ ಕಟ್ಟಪ್ಪ ಹೆಣೆದ ಕನಕವ್ಯೂಹದ ರೋಚಕ ಸ್ಟೋರಿ. ವಿಧಾನಸಭಾ ಚುನಾವಣೆಯ ಪ್ರಚಂಡ ದಿಗ್ವಿಜಯದ ನಂತರ ಡಿಸಿಎಂ ಡಿಕೆಶಿ, ಲೋಕ ಶಿಕಾರಿ ಶುರು ಮಾಡಿದ್ದಾರೆ. ಆ ಶಿಕಾರಿಯ ಮೊದಲ ಅಧ್ಯಾಯವೇ ಉತ್ತರದಲ್ಲಿ ರೆಡಿಯಾಗಿರೋ ಖೆಡ್ಡಾ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜೊತೆ ಡಿಕೆ ಶಿವಕುಮಾರ್.  ಕುಂದಾನಗರಿಯ ಹಳೇ ಪೈಲ್ವಾನ್ ಲಕ್ಷ್ಮಣ ಸವದಿ ಜೊತೆ ಕನಕಪುರ ಬಂಡೆ. 8 ಗಂಟೆಗಳ ಅಂತರದಲ್ಲಿ ಉತ್ತರ ಕರ್ನಾಟಕದ ಇಬ್ಬರು ಲಿಂಗಾಯತ ಲೀಡರ್‌ಗಳ ಜೊತೆ ಡಿಕೆಶಿ ಮೀಟಿಂಗ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ್ಮೇಲೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಡಿದೆಬ್ಬಿಸಿ, ಅವ್ರಲ್ಲಿ ಹೋರಾಟದ ಕೆಚ್ಚು ತುಂಬಿ ಕೈ ಸರ್ಕಾರವನ್ನು ಅಧಿಕಾರಕ್ಕೆ ತಂದಿರೋ ಕನಕಪುರ ಬಂಡೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಇಂದಿನ ರಾಶಿ ಭವಿಷ್ಯ: ಈ ದಿನ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಿ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more