"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

"ಲೋಕ"ಯುದ್ಧದ ಅಖಾಡದಲ್ಲಿ ಕೈ ಚಾಣಕ್ಯನ ನಿಗೂಢ ಹೆಜ್ಜೆ: ಉತ್ತರ ಗೆಲ್ಲಲು “ಕನಕ”ವ್ಯೂಹ.. ಏನಿದು ಡಿಕೆ ಖೆಡ್ಡಾ ?

Published : Jun 01, 2023, 10:25 AM IST

ಲಕ್ಷ್ಮಣ ಸವದಿ ಮತ್ತು ಜಗದೀಶ್‌ ಶೆಟ್ಟರ್‌ ಅವರನ್ನು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ತಡರಾತ್ರಿಯೇ ಸವದಿ ಮನೆಗೆ ತೆರಳಿ, ಅವರನ್ನು ಭೇಟಿ ಮಾಡಿದ್ದಾರೆ. 

ಇದು ದಕ್ಷಿಣಾಪಥೇಶ್ವರನ ಉತ್ತರ ವ್ಯೂಹ. ಮಹಾಭಾರತ ಯುದ್ಧ ಗೆಲ್ಲಲು ಕಾಂಗ್ರೆಸ್ ಕಟ್ಟಪ್ಪ ಹೆಣೆದ ಕನಕವ್ಯೂಹದ ರೋಚಕ ಸ್ಟೋರಿ. ವಿಧಾನಸಭಾ ಚುನಾವಣೆಯ ಪ್ರಚಂಡ ದಿಗ್ವಿಜಯದ ನಂತರ ಡಿಸಿಎಂ ಡಿಕೆಶಿ, ಲೋಕ ಶಿಕಾರಿ ಶುರು ಮಾಡಿದ್ದಾರೆ. ಆ ಶಿಕಾರಿಯ ಮೊದಲ ಅಧ್ಯಾಯವೇ ಉತ್ತರದಲ್ಲಿ ರೆಡಿಯಾಗಿರೋ ಖೆಡ್ಡಾ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜೊತೆ ಡಿಕೆ ಶಿವಕುಮಾರ್.  ಕುಂದಾನಗರಿಯ ಹಳೇ ಪೈಲ್ವಾನ್ ಲಕ್ಷ್ಮಣ ಸವದಿ ಜೊತೆ ಕನಕಪುರ ಬಂಡೆ. 8 ಗಂಟೆಗಳ ಅಂತರದಲ್ಲಿ ಉತ್ತರ ಕರ್ನಾಟಕದ ಇಬ್ಬರು ಲಿಂಗಾಯತ ಲೀಡರ್‌ಗಳ ಜೊತೆ ಡಿಕೆಶಿ ಮೀಟಿಂಗ್ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ್ಮೇಲೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಡಿದೆಬ್ಬಿಸಿ, ಅವ್ರಲ್ಲಿ ಹೋರಾಟದ ಕೆಚ್ಚು ತುಂಬಿ ಕೈ ಸರ್ಕಾರವನ್ನು ಅಧಿಕಾರಕ್ಕೆ ತಂದಿರೋ ಕನಕಪುರ ಬಂಡೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: ಇಂದಿನ ರಾಶಿ ಭವಿಷ್ಯ: ಈ ದಿನ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಿ, ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more