ಸೋಲಿನ ಬಳಿಕೆ ಎಚ್ಚೆತ್ತ ಕಾಂಗ್ರೆಸ್: ಬಸವಕಲ್ಯಾಣ, ಮಸ್ಕಿ ಬೈ ಎಲೆಕ್ಷನ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್..!

Nov 15, 2020, 4:12 PM IST

ಬೆಂಗಳೂರು, (15): ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಆರ್‌ಆರ್‌ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಮುಖಭಂಗ ಅನುಭವಿಸಿದೆ.

ಮತ್ತೊಂದು ಉಪಚುನಾವಣೆಗೆ ದಾಂಗುಡಿ ಇಟ್ಟು ರಣಕಹಳೆ ಮೊಳಗಿಸಿದ ವಿಜಯೇಂದ್ರ..!

ಇದರಿಂದ ಮುಂಬರುವ ಚುನಾವಣೆಯಲ್ಲಿ ಗೆದ್ದು ತೀರಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ಪ್ಲಾನ್ ಮಾಡಿದೆ.