ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

Published : Sep 19, 2022, 02:15 PM IST

ಭಾರತ್ ಜೋಡೋ ಯಾತ್ರೆ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೇಲೆ ಸಿಟ್ಟು ತೀರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ತಮ್ಮ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯ ಕ್ರೆಡಿಟ್‌ ಮೂಲಕ ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಡಲು ಮುಂದಾಗಿದ್ದಾರೆ.

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರ ಅಸಮಾಧಾನ!

ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗಳಲ್ಲಿ ಸಿದ್ದರಾಮಯ್ಯನವರ ಬೆಂಬಲಿರನ್ನು ಕಡೆಗಾಣಿಸುತ್ತಿದ್ದಾರೆ. ಅಲ್ಲದೇ ಸಿದ್ದು ಬೆಂಬಲಿಗೆ ಟೀಮ್‌ಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನು ಸಹ ನೀಡುತ್ತಿದ್ದಾರೆ. ಇಷ್ಟಾದರೂ ಡಿಕೆ ಶಿವಕುಮಾರ್‌ಗೆ ಸಿಟ್ಟು ಕಡಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಡಿಕೆ ಶಿವಕುಮಾರ್, ಸಿದ್ದು ಬಣದ ಶಾಸಕರಿಗೆ ಯಾವುದೇ ಸಮಿತಿಯ ಜವಾಬ್ದಾರಿ ನೀಡಲ್ಲ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more