ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

Published : Sep 19, 2022, 02:15 PM IST

ಭಾರತ್ ಜೋಡೋ ಯಾತ್ರೆ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೇಲೆ ಸಿಟ್ಟು ತೀರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ತಮ್ಮ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯ ಕ್ರೆಡಿಟ್‌ ಮೂಲಕ ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಡಲು ಮುಂದಾಗಿದ್ದಾರೆ.

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರ ಅಸಮಾಧಾನ!

ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗಳಲ್ಲಿ ಸಿದ್ದರಾಮಯ್ಯನವರ ಬೆಂಬಲಿರನ್ನು ಕಡೆಗಾಣಿಸುತ್ತಿದ್ದಾರೆ. ಅಲ್ಲದೇ ಸಿದ್ದು ಬೆಂಬಲಿಗೆ ಟೀಮ್‌ಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನು ಸಹ ನೀಡುತ್ತಿದ್ದಾರೆ. ಇಷ್ಟಾದರೂ ಡಿಕೆ ಶಿವಕುಮಾರ್‌ಗೆ ಸಿಟ್ಟು ಕಡಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಡಿಕೆ ಶಿವಕುಮಾರ್, ಸಿದ್ದು ಬಣದ ಶಾಸಕರಿಗೆ ಯಾವುದೇ ಸಮಿತಿಯ ಜವಾಬ್ದಾರಿ ನೀಡಲ್ಲ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more