ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

Published : Sep 19, 2022, 02:15 PM IST

ಭಾರತ್ ಜೋಡೋ ಯಾತ್ರೆ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೇಲೆ ಸಿಟ್ಟು ತೀರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ತಮ್ಮ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯ ಕ್ರೆಡಿಟ್‌ ಮೂಲಕ ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಡಲು ಮುಂದಾಗಿದ್ದಾರೆ.

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರ ಅಸಮಾಧಾನ!

ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗಳಲ್ಲಿ ಸಿದ್ದರಾಮಯ್ಯನವರ ಬೆಂಬಲಿರನ್ನು ಕಡೆಗಾಣಿಸುತ್ತಿದ್ದಾರೆ. ಅಲ್ಲದೇ ಸಿದ್ದು ಬೆಂಬಲಿಗೆ ಟೀಮ್‌ಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನು ಸಹ ನೀಡುತ್ತಿದ್ದಾರೆ. ಇಷ್ಟಾದರೂ ಡಿಕೆ ಶಿವಕುಮಾರ್‌ಗೆ ಸಿಟ್ಟು ಕಡಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಡಿಕೆ ಶಿವಕುಮಾರ್, ಸಿದ್ದು ಬಣದ ಶಾಸಕರಿಗೆ ಯಾವುದೇ ಸಮಿತಿಯ ಜವಾಬ್ದಾರಿ ನೀಡಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more