ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

Published : Sep 19, 2022, 02:15 PM IST

ಭಾರತ್ ಜೋಡೋ ಯಾತ್ರೆ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೇಲೆ ಸಿಟ್ಟು ತೀರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ತಮ್ಮ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯ ಕ್ರೆಡಿಟ್‌ ಮೂಲಕ ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಡಲು ಮುಂದಾಗಿದ್ದಾರೆ.

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರ ಅಸಮಾಧಾನ!

ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗಳಲ್ಲಿ ಸಿದ್ದರಾಮಯ್ಯನವರ ಬೆಂಬಲಿರನ್ನು ಕಡೆಗಾಣಿಸುತ್ತಿದ್ದಾರೆ. ಅಲ್ಲದೇ ಸಿದ್ದು ಬೆಂಬಲಿಗೆ ಟೀಮ್‌ಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನು ಸಹ ನೀಡುತ್ತಿದ್ದಾರೆ. ಇಷ್ಟಾದರೂ ಡಿಕೆ ಶಿವಕುಮಾರ್‌ಗೆ ಸಿಟ್ಟು ಕಡಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಡಿಕೆ ಶಿವಕುಮಾರ್, ಸಿದ್ದು ಬಣದ ಶಾಸಕರಿಗೆ ಯಾವುದೇ ಸಮಿತಿಯ ಜವಾಬ್ದಾರಿ ನೀಡಲ್ಲ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more